ಬ್ರೇಕಿಂಗ್ ನ್ಯೂಸ್:~
ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ
2 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.
24 Jul 2016
ಬೆಂಗಳೂರು: ಸಾರಿಗೆ ನೌಕರರಿಂದ ಅನಿರ್ಧಿಷ್ಟಾವಧಿ ಮುಷ್ಕರ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಿಸಿದ್ದಾರೆ.
ವಿವಿಧ ಬೇಡಿಕೆಗೆ ಈಡೇಕರಿಕೆಗಾಗಿ ಆಗ್ರಹಿಸಿ ಸಾರಿಗೆ ನೌಕಕರು ಭಾನುವಾರ ಮಧ್ಯರಾತ್ರಿಯಿಂದ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಳ್ಳುವ ಹಿನ್ನೆಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರ ಸೋಮವಾರ, ಮಂಗಳವಾರ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.